22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

ಇಂದಬೆಟ್ಟು: ಭಾರೀ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಪರಾರಿ ಮುದೆಲ್ಕಡಿ ಶಾಂತಿ ನಗರದಲ್ಲಿ ರಬ್ಬರ್ ಗಿಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗುರುಳಿದ್ದು ಅಪಾರ ಹಾನಿ ಉಂಟಾಗಿದೆ.

ಕೆಲವು ಕಡೆ ಮನೆಗಳಿಗೂ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya
error: Content is protected !!