September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

ಇಂದಬೆಟ್ಟು: ಭಾರೀ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಪರಾರಿ ಮುದೆಲ್ಕಡಿ ಶಾಂತಿ ನಗರದಲ್ಲಿ ರಬ್ಬರ್ ಗಿಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗುರುಳಿದ್ದು ಅಪಾರ ಹಾನಿ ಉಂಟಾಗಿದೆ.

ಕೆಲವು ಕಡೆ ಮನೆಗಳಿಗೂ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!