32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಮೇ 23 ರಂದು ಮದ್ಯಾಹ್ನ ಭಾರಿ ಬಿರುಗಾಳಿಗೆ ವ್ಯಾಪಕ ಹಾನಿ ಸಂಭವಿಸಿದೆ.

ಕಜೆ ನಿವಾಸಿ ರೋಹಿಣಿ.ಕೋಂ. ರವಿ ನಾಯ್ಕ ರವರ ವಾಸದ ಮನೆಗೆ ರಬ್ಬರ್ ಮರಬಿದ್ದು ಹಾನಿಯಾಗಿದೆ ಹಾಗೂ ಕಜೆ ಅಂಗನವಾಡಿ ಕಟ್ಟಡದ ಛಾವಣಿ ಶೀಟಿಗೆ ಹಾನಿಯಾಗಿದೆ. ಸದ್ರಿಪರಿಸರದ ಅಡಿಕೆ ತೋಟಗಳಿಗೆ, ರಬ್ಬರ್

ತೋಟಗಳಿಗೆ ಅಪಾರ ಹಾನಿಯಾಗಿದೆ. ಸದ್ರಿ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಬೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya
error: Content is protected !!