25 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿ

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಮೇ 23 ರಂದು ಮದ್ಯಾಹ್ನ ಭಾರಿ ಬಿರುಗಾಳಿಗೆ ವ್ಯಾಪಕ ಹಾನಿ ಸಂಭವಿಸಿದೆ.

ಕಜೆ ನಿವಾಸಿ ರೋಹಿಣಿ.ಕೋಂ. ರವಿ ನಾಯ್ಕ ರವರ ವಾಸದ ಮನೆಗೆ ರಬ್ಬರ್ ಮರಬಿದ್ದು ಹಾನಿಯಾಗಿದೆ ಹಾಗೂ ಕಜೆ ಅಂಗನವಾಡಿ ಕಟ್ಟಡದ ಛಾವಣಿ ಶೀಟಿಗೆ ಹಾನಿಯಾಗಿದೆ. ಸದ್ರಿಪರಿಸರದ ಅಡಿಕೆ ತೋಟಗಳಿಗೆ, ರಬ್ಬರ್

ತೋಟಗಳಿಗೆ ಅಪಾರ ಹಾನಿಯಾಗಿದೆ. ಸದ್ರಿ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಬೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya
error: Content is protected !!