23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ವಿ ಭಟ್ ಎಂ. ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 624 ಅಂಕಗಳಿಸಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 2ನೇ ರ್‍ಯಾಂಕ್ ಗಳಿಸಿದ್ದಾರೆ.

ಇವರು ಗುರುವಾಯನಕೆರೆ ಉದಯಶಂಕರ್ ಭಟ್ ಮತ್ತು ಅಪರ್ಣಾ ದಂಪತಿ ಸುಪುತ್ರಿ.

Related posts

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya
error: Content is protected !!