September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಙಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.


ರಾಜ್ಯಕ್ಕೆ ತೃತೀಯ ರ‍್ಯಾಂಕ್ ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ತಾಲೂಕಿಗೆ ಪ್ರಥಮ ರ‍್ಯಾಂಕ್‌ಗಳಿಸಿದ್ದಾರೆ. ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya
error: Content is protected !!