25 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya
error: Content is protected !!