22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ
“ಜನರ ಬಳಿಗೆ – ತಾಲೂಕು ಆಡಳಿತ ” ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಮೇ 27 ರಂದು ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ 40 ಜನ ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನದ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಇಲಾಖೆಯ ವಿವಿಧ ಸವಲತ್ತು ಸೌಲಭ್ಯಗಳ ವಿತರಣೆ ನಡೆಯಲಿದೆ.

Related posts

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!