24.8 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾನಿಧ್ಯ ರಾವ್ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ.

ಹಿಂದೆ 624 ಅಂಕಗಳನ್ನು ಪಡೆದಿದ್ದು, ಮರು ಮೌಲ್ಯಮಾಪನದಲ್ಲಿ ಈಕೆ ಹಿಂದಿ ವಿಷಯದಲ್ಲಿ ಪರಿಷ್ಕೃತ 1 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ನಾರಾವಿಯ ವಸಂತ್ ಭಟ್ ಹಾಗೂ ಶ್ರೀಮತಿ ಸೌಜನ್ಯ ದಂಪತಿಯ ಪುತ್ರಿ.

Related posts

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!