24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2025 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದ ಮರು ಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.98.09 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 105 ವಿದ್ಯಾರ್ಥಿಗಳಲ್ಲಿ 103 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕು. ಸೌಜನ್ಯ ಎಸ್ ನಾಯಕ್ 615 ಮತ್ತು ಕು. ಆಕರ್ಷ ಕೆ ಪೂಜಾರಿ 615 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!