23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

ಬೆಳ್ತಂಗಡಿ :ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಕಳೆಂಜ ಗೋಶಾಲೆಗೆ ಗೋಗ್ರಾಸಕ್ಕೆ ಪರಿಷತ್ತಿನ ಸದಸ್ಯರಿಂದ ಸಂಗ್ರಹಿಸಿದ 33,050 ರೂ ದೇಣಿಗೆಯನ್ನು ಅಧ್ಯಕ್ಷರಾದ ರವಿಕುಮಾರ್ ಭಟ್ ಪಜಿರಡ್ಕ, ಮತ್ತು ಕಾರ್ಯದರ್ಶಿಯಾದ ಕೃಷ್ಣಕುಮಾರ ಐತಾಳ,ಪಂಜಿರ್ಪು ಇವರು ಗೋಶಾಲೆಗೆ ನೀಡಿದರು.

Related posts

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya
error: Content is protected !!