24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬರುವ ಜೂ. 26, 27, 28, 29 ರಂದು ಕೂರತ್ ನಲ್ಲಿ ನಡೆಯಲಿರುವ ಖುರ್ರತು ಸ್ಸಾದಾತ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಕಾರ್ಯಕ್ರಮದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಚಾಲನೆ ನೀಡಿ ಮಾತನಾಡಿದರು.
ಅದ್ಯಕ್ಷ ಅಬೂಬಕ್ಕರ್ ಹಾಜಿ, ಕೂರತ್ ತಂಙಳ್ ಉರೂಸ್ ಪ್ರಚಾರ ಸಮಿತಿಯ ಚೀಫ್ ಕನ್ವೀನರ್ ಅಬ್ದುಲ್ ಕರೀಮ್ ಗೇರುಕಟ್ಟೆ, ಆಡಳಿತ ಸಮಿತಿಯ ಸದಸ್ಯರು ಮತ್ತು ಕೆ ಎಮ್ ಜೆ,ಎಸ್ ವೈ ಎಸ್, ಸ್ವಲಾತ್ ಸಮಿತಿ, ಎಸ್ ಎಸ್ ಎಫ್ ಹಾಗೂ ಜಮಾಅತರು ಹಾಜರಿದ್ದರು.

Related posts

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya
error: Content is protected !!