24.4 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

ಮಡಂತ್ಯಾರು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಪಾರೆಂಕಿ ಗ್ರಾಮದ ಹುಪ್ಪ ಎಂಬಲ್ಲಿಯ ನಝೀರ್ ಬಿನ್ ಹಾಮದ್ ರವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದ ಘಟನೆ ಮೇ 24ರಂದು ನಡೆದಿದೆ.

Related posts

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!