30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

ಬಂದಾರು : ಮೇ 23 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮದ ಶಿವನಗರ – ಪೆರ್ಲ ಬೈಪಾಡಿ ಮುಖ್ಯ ರಸ್ತೆಯ ಮುರ್ತಾಜೆ ಎಂಬಲ್ಲಿ ಸೇತುವೆ ಬಳಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಗೆ ಮಾಹಿತಿ ತಿಳಿಸಿ ಸಂಚಾರಕ್ಕೆ ಯೋಗ್ಯ ಆಗುವಲ್ಲಿ ಸಹಕರಿಸಿದರು.

Related posts

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya
error: Content is protected !!