25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದು ತರಬೇತಿಯನ್ನು ಶ್ರೀಮತಿ ಶ್ರದ್ಧಾ ಅಮಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಬೆಂಗಳೂರು ಇವರು ದೀಪ ಬೆಳಗಿಸುವುದರ ಮೂಲಕ ತರಬೇತಿಯನ್ನು ಉದ್ಘಾಟಿಸಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಲ್ಲಿ ಮಾರ್ಗದರ್ಶನ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಜ್ಞಾನವಿಕಾಸ ನಿರ್ದೇಶಕ ವಿಠಲ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಶ್ರೇಷ್ಠತಾ ಕೇಂದ್ರ ಪ್ರಾಂಶುಪಾಲರು ರಮೇಶ್, ಉಪನ್ಯಾಸಕಿ ಶ್ರೀಮತಿ ಧರಣಿ, ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಹಾಗೂ 41 ಮಂದಿ ಜ್ಞಾನವಿಕಾಸ ಸಮನ್ವಧಿಯಕಾರಿಗಳು ಭಾಗವಹಿಸಿದ್ದರು.

Related posts

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya
error: Content is protected !!