24.4 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ಮೇ 26 ರಂದು ಮಧ್ಯಾಹ್ನ 2.30 ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ನಡೆಯಲಿದೆ.

Related posts

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya
error: Content is protected !!