22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದಲೂ ಪ್ರತಿವರ್ಷ ಘಟಕದ ಕಾರ್ಯಕ್ರಮಗಳನ್ನು ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ ಪರಿಸರದಲ್ಲಿ ಅದ್ದೂರಿಯಾಗಿ ಮಾಡಿಕೊಂಡು ಯಕ್ಷ ಶಿಕ್ಷಣ, ಕಲಾವಿದರಿಗೆ ಗೌರವ, ಅಶಕ್ತರಿಗೆ ಧನ ಸಹಾಯ ಮಾಡಿಕೊಂಡು ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಯಕ್ಷಧ್ರುವ ಫೌಂಡೇಶನ್ ನ ಬೆಳ್ತಂಗಡಿ ಘಟಕ ಈ ವರ್ಷ ವಿಶೇಷವಾಗಿ ಯಕ್ಷದ್ರುವ ದಶಮಾನೋತ್ಸವಕ್ಕೆ ಕೇಂದ್ರೀಯ ಸಮಿತಿಗೆ ರೂ. 10 ಲಕ್ಷ ಮೊತ್ತವನ್ನು ಬೆಳ್ತಂಗಡಿ ಪರಿಸರದ ದಾನಿಗಳ ಮೂಲಕ ಸಂಗ್ರಹಿಸಿದ್ದೇವೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ತಿಳಿಸಿದ್ದಾರೆ.

Related posts

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya
error: Content is protected !!