24.8 C
ಪುತ್ತೂರು, ಬೆಳ್ತಂಗಡಿ
May 25, 2025
ಅಭಿನಂದನೆ

ಎಸ್ಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ: ಅರಸಿನಮಕ್ಕಿಯ ವಿಜೇತ್ ಗೆ ಬಿಜೆಪಿಯಿಂದ ಸನ್ಮಾನ


ಅರಸಿನಮಕ್ಕಿ: ಇಲ್ಲಿನ ಪಲಸ್ತಡ್ಕದ ನಿವಾಸಿಗಳಾದ ಕೃಷಿ ಕೂಲಿ ಕಾರ್ಮಿಕ ದಂಪತಿ ಸುಂದರಿ- ಸುಕುಮಾರ್ ಶೆಟ್ಟಿಯವರ ಪುತ್ರ ವಿಜೇತ್ ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಯಾಗಿ ಎಸ್ಸೆ ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರ ಮನೆಗೆ ಅರಸಿನಮಕ್ಕಿಯ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಶನಿವಾರ ತೆರಳಿ ಅಭಿನಂದಿಸಿದರು.


ಪ್ರತಿಭಾನ್ವಿತ ವಿದ್ಯಾರ್ಥಿಯಾದ ವಿಜೇತ್ ಸಿದ್ಧಿ ವಿನಾಯಕ ಭಜನಾ ತಂಡ ಹೊಸ್ತೋಟದ ಸದಸ್ಯ, ಅರೆಸ್ಸೆಸ್ ನ ಮುಖ್ಯ ಶಿಕ್ಷ ಕ್ ಕೂಡ ಆಗಿದ್ದಾನೆ. ಈತನಿಗೆ ಗುರುವಾಯನಕೆರೆಯ ಎಕ್ಸೆ ಲ್ ಕಾಲೇಜಿನಲ್ಲಿ ಪಿಯುಸಿಗೆ ಉಚಿತವಾಗಿ ಪ್ರವೇಶಾತಿ ದೊರಕಿರುತ್ತದೆ.
ಸನ್ಮಾನ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ. ಪಂ. ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್., ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಪ್ರೌಢಶಾಲೆಯ ಎಸ್ ಡಿ. ಎಂ. ಸಿ. ಅಧ್ಯಕ್ಷ ಗಣೇಶ್ ಪಲಸ್ತಡ್ಕ, ವೃಷಾಂಕ್ ಖಾಡಿಲ್ಕರ್, ಶ್ರೀಕಾಂತ್ ಕೆ., ಅಭಿನಯ ಭಟ್ ಮೊದಲಾದವರಿದ್ದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya
error: Content is protected !!