23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2025 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದ ಮರು ಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.98.09 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 105 ವಿದ್ಯಾರ್ಥಿಗಳಲ್ಲಿ 103 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕು. ಸೌಜನ್ಯ ಎಸ್ ನಾಯಕ್ 615 ಮತ್ತು ಕು. ಆಕರ್ಷ ಕೆ ಪೂಜಾರಿ 615 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!