September 6, 2026
ಗ್ರಾಮಾಂತರ ಸುದ್ದಿ

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

ಬೆಳ್ತಂಗಡಿ :ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಕಳೆಂಜ ಗೋಶಾಲೆಗೆ ಗೋಗ್ರಾಸಕ್ಕೆ ಪರಿಷತ್ತಿನ ಸದಸ್ಯರಿಂದ ಸಂಗ್ರಹಿಸಿದ 33,050 ರೂ ದೇಣಿಗೆಯನ್ನು ಅಧ್ಯಕ್ಷರಾದ ರವಿಕುಮಾರ್ ಭಟ್ ಪಜಿರಡ್ಕ, ಮತ್ತು ಕಾರ್ಯದರ್ಶಿಯಾದ ಕೃಷ್ಣಕುಮಾರ ಐತಾಳ,ಪಂಜಿರ್ಪು ಇವರು ಗೋಶಾಲೆಗೆ ನೀಡಿದರು.

Related posts

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya
error: Content is protected !!