July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬರುವ ಜೂ. 26, 27, 28, 29 ರಂದು ಕೂರತ್ ನಲ್ಲಿ ನಡೆಯಲಿರುವ ಖುರ್ರತು ಸ್ಸಾದಾತ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಕಾರ್ಯಕ್ರಮದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಚಾಲನೆ ನೀಡಿ ಮಾತನಾಡಿದರು.
ಅದ್ಯಕ್ಷ ಅಬೂಬಕ್ಕರ್ ಹಾಜಿ, ಕೂರತ್ ತಂಙಳ್ ಉರೂಸ್ ಪ್ರಚಾರ ಸಮಿತಿಯ ಚೀಫ್ ಕನ್ವೀನರ್ ಅಬ್ದುಲ್ ಕರೀಮ್ ಗೇರುಕಟ್ಟೆ, ಆಡಳಿತ ಸಮಿತಿಯ ಸದಸ್ಯರು ಮತ್ತು ಕೆ ಎಮ್ ಜೆ,ಎಸ್ ವೈ ಎಸ್, ಸ್ವಲಾತ್ ಸಮಿತಿ, ಎಸ್ ಎಸ್ ಎಫ್ ಹಾಗೂ ಜಮಾಅತರು ಹಾಜರಿದ್ದರು.

Related posts

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
error: Content is protected !!