25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬರುವ ಜೂ. 26, 27, 28, 29 ರಂದು ಕೂರತ್ ನಲ್ಲಿ ನಡೆಯಲಿರುವ ಖುರ್ರತು ಸ್ಸಾದಾತ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಕಾರ್ಯಕ್ರಮದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಚಾಲನೆ ನೀಡಿ ಮಾತನಾಡಿದರು.
ಅದ್ಯಕ್ಷ ಅಬೂಬಕ್ಕರ್ ಹಾಜಿ, ಕೂರತ್ ತಂಙಳ್ ಉರೂಸ್ ಪ್ರಚಾರ ಸಮಿತಿಯ ಚೀಫ್ ಕನ್ವೀನರ್ ಅಬ್ದುಲ್ ಕರೀಮ್ ಗೇರುಕಟ್ಟೆ, ಆಡಳಿತ ಸಮಿತಿಯ ಸದಸ್ಯರು ಮತ್ತು ಕೆ ಎಮ್ ಜೆ,ಎಸ್ ವೈ ಎಸ್, ಸ್ವಲಾತ್ ಸಮಿತಿ, ಎಸ್ ಎಸ್ ಎಫ್ ಹಾಗೂ ಜಮಾಅತರು ಹಾಜರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!