23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬರುವ ಜೂ. 26, 27, 28, 29 ರಂದು ಕೂರತ್ ನಲ್ಲಿ ನಡೆಯಲಿರುವ ಖುರ್ರತು ಸ್ಸಾದಾತ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಕಾರ್ಯಕ್ರಮದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಚಾಲನೆ ನೀಡಿ ಮಾತನಾಡಿದರು.
ಅದ್ಯಕ್ಷ ಅಬೂಬಕ್ಕರ್ ಹಾಜಿ, ಕೂರತ್ ತಂಙಳ್ ಉರೂಸ್ ಪ್ರಚಾರ ಸಮಿತಿಯ ಚೀಫ್ ಕನ್ವೀನರ್ ಅಬ್ದುಲ್ ಕರೀಮ್ ಗೇರುಕಟ್ಟೆ, ಆಡಳಿತ ಸಮಿತಿಯ ಸದಸ್ಯರು ಮತ್ತು ಕೆ ಎಮ್ ಜೆ,ಎಸ್ ವೈ ಎಸ್, ಸ್ವಲಾತ್ ಸಮಿತಿ, ಎಸ್ ಎಸ್ ಎಫ್ ಹಾಗೂ ಜಮಾಅತರು ಹಾಜರಿದ್ದರು.

Related posts

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya
error: Content is protected !!