23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

ಬಂದಾರು : ಮೇ 23 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮದ ಶಿವನಗರ – ಪೆರ್ಲ ಬೈಪಾಡಿ ಮುಖ್ಯ ರಸ್ತೆಯ ಮುರ್ತಾಜೆ ಎಂಬಲ್ಲಿ ಸೇತುವೆ ಬಳಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಗೆ ಮಾಹಿತಿ ತಿಳಿಸಿ ಸಂಚಾರಕ್ಕೆ ಯೋಗ್ಯ ಆಗುವಲ್ಲಿ ಸಹಕರಿಸಿದರು.

Related posts

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya
error: Content is protected !!