27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದು ತರಬೇತಿಯನ್ನು ಶ್ರೀಮತಿ ಶ್ರದ್ಧಾ ಅಮಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಬೆಂಗಳೂರು ಇವರು ದೀಪ ಬೆಳಗಿಸುವುದರ ಮೂಲಕ ತರಬೇತಿಯನ್ನು ಉದ್ಘಾಟಿಸಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಲ್ಲಿ ಮಾರ್ಗದರ್ಶನ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಜ್ಞಾನವಿಕಾಸ ನಿರ್ದೇಶಕ ವಿಠಲ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಶ್ರೇಷ್ಠತಾ ಕೇಂದ್ರ ಪ್ರಾಂಶುಪಾಲರು ರಮೇಶ್, ಉಪನ್ಯಾಸಕಿ ಶ್ರೀಮತಿ ಧರಣಿ, ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಹಾಗೂ 41 ಮಂದಿ ಜ್ಞಾನವಿಕಾಸ ಸಮನ್ವಧಿಯಕಾರಿಗಳು ಭಾಗವಹಿಸಿದ್ದರು.

Related posts

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya
error: Content is protected !!