ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದು ತರಬೇತಿಯನ್ನು ಶ್ರೀಮತಿ ಶ್ರದ್ಧಾ ಅಮಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಬೆಂಗಳೂರು ಇವರು ದೀಪ ಬೆಳಗಿಸುವುದರ ಮೂಲಕ ತರಬೇತಿಯನ್ನು ಉದ್ಘಾಟಿಸಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಲ್ಲಿ ಮಾರ್ಗದರ್ಶನ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಜ್ಞಾನವಿಕಾಸ ನಿರ್ದೇಶಕ ವಿಠಲ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಶ್ರೇಷ್ಠತಾ ಕೇಂದ್ರ ಪ್ರಾಂಶುಪಾಲರು ರಮೇಶ್, ಉಪನ್ಯಾಸಕಿ ಶ್ರೀಮತಿ ಧರಣಿ, ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಹಾಗೂ 41 ಮಂದಿ ಜ್ಞಾನವಿಕಾಸ ಸಮನ್ವಧಿಯಕಾರಿಗಳು ಭಾಗವಹಿಸಿದ್ದರು.

Related posts

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಧರ್ಮಸ್ಥಳದಲ್ಲಿ 812 ಮಂದಿಯಿಂದ ಏಕಕಾಲದಲ್ಲಿ ಆಯುರ್ವೇದ ಆರೋಗ್ಯ ಕ್ರಮಗಳ ಅನುಷ್ಠಾನ: ಪುನರ್ವಸು 2.0 ಸಮ್ಮೇಳನದಲ್ಲಿ ದಾಖಲೆ ಸಾಧನೆ; ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ತಾತ್ಕಾಲಿಕ ಮಾನ್ಯತೆ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya
error: Content is protected !!