27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದಲೂ ಪ್ರತಿವರ್ಷ ಘಟಕದ ಕಾರ್ಯಕ್ರಮಗಳನ್ನು ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ ಪರಿಸರದಲ್ಲಿ ಅದ್ದೂರಿಯಾಗಿ ಮಾಡಿಕೊಂಡು ಯಕ್ಷ ಶಿಕ್ಷಣ, ಕಲಾವಿದರಿಗೆ ಗೌರವ, ಅಶಕ್ತರಿಗೆ ಧನ ಸಹಾಯ ಮಾಡಿಕೊಂಡು ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಯಕ್ಷಧ್ರುವ ಫೌಂಡೇಶನ್ ನ ಬೆಳ್ತಂಗಡಿ ಘಟಕ ಈ ವರ್ಷ ವಿಶೇಷವಾಗಿ ಯಕ್ಷದ್ರುವ ದಶಮಾನೋತ್ಸವಕ್ಕೆ ಕೇಂದ್ರೀಯ ಸಮಿತಿಗೆ ರೂ. 10 ಲಕ್ಷ ಮೊತ್ತವನ್ನು ಬೆಳ್ತಂಗಡಿ ಪರಿಸರದ ದಾನಿಗಳ ಮೂಲಕ ಸಂಗ್ರಹಿಸಿದ್ದೇವೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ತಿಳಿಸಿದ್ದಾರೆ.

Related posts

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!