September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದಲೂ ಪ್ರತಿವರ್ಷ ಘಟಕದ ಕಾರ್ಯಕ್ರಮಗಳನ್ನು ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ ಪರಿಸರದಲ್ಲಿ ಅದ್ದೂರಿಯಾಗಿ ಮಾಡಿಕೊಂಡು ಯಕ್ಷ ಶಿಕ್ಷಣ, ಕಲಾವಿದರಿಗೆ ಗೌರವ, ಅಶಕ್ತರಿಗೆ ಧನ ಸಹಾಯ ಮಾಡಿಕೊಂಡು ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಯಕ್ಷಧ್ರುವ ಫೌಂಡೇಶನ್ ನ ಬೆಳ್ತಂಗಡಿ ಘಟಕ ಈ ವರ್ಷ ವಿಶೇಷವಾಗಿ ಯಕ್ಷದ್ರುವ ದಶಮಾನೋತ್ಸವಕ್ಕೆ ಕೇಂದ್ರೀಯ ಸಮಿತಿಗೆ ರೂ. 10 ಲಕ್ಷ ಮೊತ್ತವನ್ನು ಬೆಳ್ತಂಗಡಿ ಪರಿಸರದ ದಾನಿಗಳ ಮೂಲಕ ಸಂಗ್ರಹಿಸಿದ್ದೇವೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ತಿಳಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!