25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದಲೂ ಪ್ರತಿವರ್ಷ ಘಟಕದ ಕಾರ್ಯಕ್ರಮಗಳನ್ನು ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ ಪರಿಸರದಲ್ಲಿ ಅದ್ದೂರಿಯಾಗಿ ಮಾಡಿಕೊಂಡು ಯಕ್ಷ ಶಿಕ್ಷಣ, ಕಲಾವಿದರಿಗೆ ಗೌರವ, ಅಶಕ್ತರಿಗೆ ಧನ ಸಹಾಯ ಮಾಡಿಕೊಂಡು ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಯಕ್ಷಧ್ರುವ ಫೌಂಡೇಶನ್ ನ ಬೆಳ್ತಂಗಡಿ ಘಟಕ ಈ ವರ್ಷ ವಿಶೇಷವಾಗಿ ಯಕ್ಷದ್ರುವ ದಶಮಾನೋತ್ಸವಕ್ಕೆ ಕೇಂದ್ರೀಯ ಸಮಿತಿಗೆ ರೂ. 10 ಲಕ್ಷ ಮೊತ್ತವನ್ನು ಬೆಳ್ತಂಗಡಿ ಪರಿಸರದ ದಾನಿಗಳ ಮೂಲಕ ಸಂಗ್ರಹಿಸಿದ್ದೇವೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ತಿಳಿಸಿದ್ದಾರೆ.

Related posts

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya
error: Content is protected !!