25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedನಿಧನ

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಬಂಡಾಜೆ ಸಿರಿಬೈಲು ನಿವಾಸಿ ವೆಂಕಪ್ಪ ಗೌಡ ಕೈಯಾಡಿ (74) ಅವರು ವಯೋಸಹಜವಾಗಿ ಮೇ 23 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರು ಪತ್ನಿ ಸಹಿತ ಮೂವರು ಪುತ್ರರನ್ನು ಅಗಲಿದ್ದಾರೆ.ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಯಲ್ಲಿ ಕಾರ್ಯದರ್ಶಿಯಾಗಿ ಬೆಳ್ತಂಗಡಿ, ಮಂಗಳೂರು, ಮೈಸೂರು, ಹಾಸನ, ಶಿರ ಸಹಿತ ಪ್ರಮುಖ ಕೇಂದ್ರಗಳಲ್ಲಿ 35 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

Related posts

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!