September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2025 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದ ಮರು ಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.98.09 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 105 ವಿದ್ಯಾರ್ಥಿಗಳಲ್ಲಿ 103 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕು. ಸೌಜನ್ಯ ಎಸ್ ನಾಯಕ್ 615 ಮತ್ತು ಕು. ಆಕರ್ಷ ಕೆ ಪೂಜಾರಿ 615 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya
error: Content is protected !!