24.4 C
ಪುತ್ತೂರು, ಬೆಳ್ತಂಗಡಿ
May 25, 2025
ಅಭಿನಂದನೆ

ಎಸ್ಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ: ಅರಸಿನಮಕ್ಕಿಯ ವಿಜೇತ್ ಗೆ ಬಿಜೆಪಿಯಿಂದ ಸನ್ಮಾನ


ಅರಸಿನಮಕ್ಕಿ: ಇಲ್ಲಿನ ಪಲಸ್ತಡ್ಕದ ನಿವಾಸಿಗಳಾದ ಕೃಷಿ ಕೂಲಿ ಕಾರ್ಮಿಕ ದಂಪತಿ ಸುಂದರಿ- ಸುಕುಮಾರ್ ಶೆಟ್ಟಿಯವರ ಪುತ್ರ ವಿಜೇತ್ ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಯಾಗಿ ಎಸ್ಸೆ ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರ ಮನೆಗೆ ಅರಸಿನಮಕ್ಕಿಯ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಶನಿವಾರ ತೆರಳಿ ಅಭಿನಂದಿಸಿದರು.


ಪ್ರತಿಭಾನ್ವಿತ ವಿದ್ಯಾರ್ಥಿಯಾದ ವಿಜೇತ್ ಸಿದ್ಧಿ ವಿನಾಯಕ ಭಜನಾ ತಂಡ ಹೊಸ್ತೋಟದ ಸದಸ್ಯ, ಅರೆಸ್ಸೆಸ್ ನ ಮುಖ್ಯ ಶಿಕ್ಷ ಕ್ ಕೂಡ ಆಗಿದ್ದಾನೆ. ಈತನಿಗೆ ಗುರುವಾಯನಕೆರೆಯ ಎಕ್ಸೆ ಲ್ ಕಾಲೇಜಿನಲ್ಲಿ ಪಿಯುಸಿಗೆ ಉಚಿತವಾಗಿ ಪ್ರವೇಶಾತಿ ದೊರಕಿರುತ್ತದೆ.
ಸನ್ಮಾನ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ. ಪಂ. ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್., ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಪ್ರೌಢಶಾಲೆಯ ಎಸ್ ಡಿ. ಎಂ. ಸಿ. ಅಧ್ಯಕ್ಷ ಗಣೇಶ್ ಪಲಸ್ತಡ್ಕ, ವೃಷಾಂಕ್ ಖಾಡಿಲ್ಕರ್, ಶ್ರೀಕಾಂತ್ ಕೆ., ಅಭಿನಯ ಭಟ್ ಮೊದಲಾದವರಿದ್ದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya
error: Content is protected !!