25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆ

ಎಸ್ಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ: ಅರಸಿನಮಕ್ಕಿಯ ವಿಜೇತ್ ಗೆ ಬಿಜೆಪಿಯಿಂದ ಸನ್ಮಾನ


ಅರಸಿನಮಕ್ಕಿ: ಇಲ್ಲಿನ ಪಲಸ್ತಡ್ಕದ ನಿವಾಸಿಗಳಾದ ಕೃಷಿ ಕೂಲಿ ಕಾರ್ಮಿಕ ದಂಪತಿ ಸುಂದರಿ- ಸುಕುಮಾರ್ ಶೆಟ್ಟಿಯವರ ಪುತ್ರ ವಿಜೇತ್ ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಯಾಗಿ ಎಸ್ಸೆ ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರ ಮನೆಗೆ ಅರಸಿನಮಕ್ಕಿಯ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಶನಿವಾರ ತೆರಳಿ ಅಭಿನಂದಿಸಿದರು.


ಪ್ರತಿಭಾನ್ವಿತ ವಿದ್ಯಾರ್ಥಿಯಾದ ವಿಜೇತ್ ಸಿದ್ಧಿ ವಿನಾಯಕ ಭಜನಾ ತಂಡ ಹೊಸ್ತೋಟದ ಸದಸ್ಯ, ಅರೆಸ್ಸೆಸ್ ನ ಮುಖ್ಯ ಶಿಕ್ಷ ಕ್ ಕೂಡ ಆಗಿದ್ದಾನೆ. ಈತನಿಗೆ ಗುರುವಾಯನಕೆರೆಯ ಎಕ್ಸೆ ಲ್ ಕಾಲೇಜಿನಲ್ಲಿ ಪಿಯುಸಿಗೆ ಉಚಿತವಾಗಿ ಪ್ರವೇಶಾತಿ ದೊರಕಿರುತ್ತದೆ.
ಸನ್ಮಾನ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ. ಪಂ. ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್., ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಪ್ರೌಢಶಾಲೆಯ ಎಸ್ ಡಿ. ಎಂ. ಸಿ. ಅಧ್ಯಕ್ಷ ಗಣೇಶ್ ಪಲಸ್ತಡ್ಕ, ವೃಷಾಂಕ್ ಖಾಡಿಲ್ಕರ್, ಶ್ರೀಕಾಂತ್ ಕೆ., ಅಭಿನಯ ಭಟ್ ಮೊದಲಾದವರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya
error: Content is protected !!