July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಾನಿಧ್ಯ ರಾವ್ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ.

ಹಿಂದೆ 624 ಅಂಕಗಳನ್ನು ಪಡೆದಿದ್ದು, ಮರು ಮೌಲ್ಯಮಾಪನದಲ್ಲಿ ಈಕೆ ಹಿಂದಿ ವಿಷಯದಲ್ಲಿ ಪರಿಷ್ಕೃತ 1 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ನಾರಾವಿಯ ವಸಂತ್ ಭಟ್ ಹಾಗೂ ಶ್ರೀಮತಿ ಸೌಜನ್ಯ ದಂಪತಿಯ ಪುತ್ರಿ.

Related posts

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
error: Content is protected !!