23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

ಬೆಳ್ತಂಗಡಿ :ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಕಳೆಂಜ ಗೋಶಾಲೆಗೆ ಗೋಗ್ರಾಸಕ್ಕೆ ಪರಿಷತ್ತಿನ ಸದಸ್ಯರಿಂದ ಸಂಗ್ರಹಿಸಿದ 33,050 ರೂ ದೇಣಿಗೆಯನ್ನು ಅಧ್ಯಕ್ಷರಾದ ರವಿಕುಮಾರ್ ಭಟ್ ಪಜಿರಡ್ಕ, ಮತ್ತು ಕಾರ್ಯದರ್ಶಿಯಾದ ಕೃಷ್ಣಕುಮಾರ ಐತಾಳ,ಪಂಜಿರ್ಪು ಇವರು ಗೋಶಾಲೆಗೆ ನೀಡಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya
error: Content is protected !!