25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

ಬೆಳ್ತಂಗಡಿ :ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಕಳೆಂಜ ಗೋಶಾಲೆಗೆ ಗೋಗ್ರಾಸಕ್ಕೆ ಪರಿಷತ್ತಿನ ಸದಸ್ಯರಿಂದ ಸಂಗ್ರಹಿಸಿದ 33,050 ರೂ ದೇಣಿಗೆಯನ್ನು ಅಧ್ಯಕ್ಷರಾದ ರವಿಕುಮಾರ್ ಭಟ್ ಪಜಿರಡ್ಕ, ಮತ್ತು ಕಾರ್ಯದರ್ಶಿಯಾದ ಕೃಷ್ಣಕುಮಾರ ಐತಾಳ,ಪಂಜಿರ್ಪು ಇವರು ಗೋಶಾಲೆಗೆ ನೀಡಿದರು.

Related posts

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!