July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬರುವ ಜೂ. 26, 27, 28, 29 ರಂದು ಕೂರತ್ ನಲ್ಲಿ ನಡೆಯಲಿರುವ ಖುರ್ರತು ಸ್ಸಾದಾತ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಕಾರ್ಯಕ್ರಮದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಚಾಲನೆ ನೀಡಿ ಮಾತನಾಡಿದರು.
ಅದ್ಯಕ್ಷ ಅಬೂಬಕ್ಕರ್ ಹಾಜಿ, ಕೂರತ್ ತಂಙಳ್ ಉರೂಸ್ ಪ್ರಚಾರ ಸಮಿತಿಯ ಚೀಫ್ ಕನ್ವೀನರ್ ಅಬ್ದುಲ್ ಕರೀಮ್ ಗೇರುಕಟ್ಟೆ, ಆಡಳಿತ ಸಮಿತಿಯ ಸದಸ್ಯರು ಮತ್ತು ಕೆ ಎಮ್ ಜೆ,ಎಸ್ ವೈ ಎಸ್, ಸ್ವಲಾತ್ ಸಮಿತಿ, ಎಸ್ ಎಸ್ ಎಫ್ ಹಾಗೂ ಜಮಾಅತರು ಹಾಜರಿದ್ದರು.

Related posts

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!