23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬರುವ ಜೂ. 26, 27, 28, 29 ರಂದು ಕೂರತ್ ನಲ್ಲಿ ನಡೆಯಲಿರುವ ಖುರ್ರತು ಸ್ಸಾದಾತ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಕಾರ್ಯಕ್ರಮದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಲಾಯಿತು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಚಾಲನೆ ನೀಡಿ ಮಾತನಾಡಿದರು.
ಅದ್ಯಕ್ಷ ಅಬೂಬಕ್ಕರ್ ಹಾಜಿ, ಕೂರತ್ ತಂಙಳ್ ಉರೂಸ್ ಪ್ರಚಾರ ಸಮಿತಿಯ ಚೀಫ್ ಕನ್ವೀನರ್ ಅಬ್ದುಲ್ ಕರೀಮ್ ಗೇರುಕಟ್ಟೆ, ಆಡಳಿತ ಸಮಿತಿಯ ಸದಸ್ಯರು ಮತ್ತು ಕೆ ಎಮ್ ಜೆ,ಎಸ್ ವೈ ಎಸ್, ಸ್ವಲಾತ್ ಸಮಿತಿ, ಎಸ್ ಎಸ್ ಎಫ್ ಹಾಗೂ ಜಮಾಅತರು ಹಾಜರಿದ್ದರು.

Related posts

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!