25.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

ಬಂದಾರು : ಮೇ 23 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮದ ಶಿವನಗರ – ಪೆರ್ಲ ಬೈಪಾಡಿ ಮುಖ್ಯ ರಸ್ತೆಯ ಮುರ್ತಾಜೆ ಎಂಬಲ್ಲಿ ಸೇತುವೆ ಬಳಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಗೆ ಮಾಹಿತಿ ತಿಳಿಸಿ ಸಂಚಾರಕ್ಕೆ ಯೋಗ್ಯ ಆಗುವಲ್ಲಿ ಸಹಕರಿಸಿದರು.

Related posts

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya
error: Content is protected !!