July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

ಬಂದಾರು : ಮೇ 23 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮದ ಶಿವನಗರ – ಪೆರ್ಲ ಬೈಪಾಡಿ ಮುಖ್ಯ ರಸ್ತೆಯ ಮುರ್ತಾಜೆ ಎಂಬಲ್ಲಿ ಸೇತುವೆ ಬಳಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಗೆ ಮಾಹಿತಿ ತಿಳಿಸಿ ಸಂಚಾರಕ್ಕೆ ಯೋಗ್ಯ ಆಗುವಲ್ಲಿ ಸಹಕರಿಸಿದರು.

Related posts

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya
error: Content is protected !!