25.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದು ತರಬೇತಿಯನ್ನು ಶ್ರೀಮತಿ ಶ್ರದ್ಧಾ ಅಮಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಬೆಂಗಳೂರು ಇವರು ದೀಪ ಬೆಳಗಿಸುವುದರ ಮೂಲಕ ತರಬೇತಿಯನ್ನು ಉದ್ಘಾಟಿಸಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಲ್ಲಿ ಮಾರ್ಗದರ್ಶನ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಜ್ಞಾನವಿಕಾಸ ನಿರ್ದೇಶಕ ವಿಠಲ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಶ್ರೇಷ್ಠತಾ ಕೇಂದ್ರ ಪ್ರಾಂಶುಪಾಲರು ರಮೇಶ್, ಉಪನ್ಯಾಸಕಿ ಶ್ರೀಮತಿ ಧರಣಿ, ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಹಾಗೂ 41 ಮಂದಿ ಜ್ಞಾನವಿಕಾಸ ಸಮನ್ವಧಿಯಕಾರಿಗಳು ಭಾಗವಹಿಸಿದ್ದರು.

Related posts

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya
error: Content is protected !!