23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದು ತರಬೇತಿಯನ್ನು ಶ್ರೀಮತಿ ಶ್ರದ್ಧಾ ಅಮಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಬೆಂಗಳೂರು ಇವರು ದೀಪ ಬೆಳಗಿಸುವುದರ ಮೂಲಕ ತರಬೇತಿಯನ್ನು ಉದ್ಘಾಟಿಸಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಲ್ಲಿ ಮಾರ್ಗದರ್ಶನ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಜ್ಞಾನವಿಕಾಸ ನಿರ್ದೇಶಕ ವಿಠಲ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಶ್ರೇಷ್ಠತಾ ಕೇಂದ್ರ ಪ್ರಾಂಶುಪಾಲರು ರಮೇಶ್, ಉಪನ್ಯಾಸಕಿ ಶ್ರೀಮತಿ ಧರಣಿ, ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಹಾಗೂ 41 ಮಂದಿ ಜ್ಞಾನವಿಕಾಸ ಸಮನ್ವಧಿಯಕಾರಿಗಳು ಭಾಗವಹಿಸಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!