September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ಮೇ 26 ರಂದು ಮಧ್ಯಾಹ್ನ 2.30 ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ನಡೆಯಲಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya
error: Content is protected !!