22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದಲೂ ಪ್ರತಿವರ್ಷ ಘಟಕದ ಕಾರ್ಯಕ್ರಮಗಳನ್ನು ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ ಪರಿಸರದಲ್ಲಿ ಅದ್ದೂರಿಯಾಗಿ ಮಾಡಿಕೊಂಡು ಯಕ್ಷ ಶಿಕ್ಷಣ, ಕಲಾವಿದರಿಗೆ ಗೌರವ, ಅಶಕ್ತರಿಗೆ ಧನ ಸಹಾಯ ಮಾಡಿಕೊಂಡು ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಯಕ್ಷಧ್ರುವ ಫೌಂಡೇಶನ್ ನ ಬೆಳ್ತಂಗಡಿ ಘಟಕ ಈ ವರ್ಷ ವಿಶೇಷವಾಗಿ ಯಕ್ಷದ್ರುವ ದಶಮಾನೋತ್ಸವಕ್ಕೆ ಕೇಂದ್ರೀಯ ಸಮಿತಿಗೆ ರೂ. 10 ಲಕ್ಷ ಮೊತ್ತವನ್ನು ಬೆಳ್ತಂಗಡಿ ಪರಿಸರದ ದಾನಿಗಳ ಮೂಲಕ ಸಂಗ್ರಹಿಸಿದ್ದೇವೆ ಎಂದು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ತಿಳಿಸಿದ್ದಾರೆ.

Related posts

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!