24.7 C
ಪುತ್ತೂರು, ಬೆಳ್ತಂಗಡಿ
May 25, 2025
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!