July 23, 2026
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!