23.3 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!