22.9 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!