26.2 C
ಪುತ್ತೂರು, ಬೆಳ್ತಂಗಡಿ
May 25, 2025
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!