ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ


ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ ಹಾನಿಯಾಗಿಲ್ಲವಾದರು, ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತಕ್ಕೊಳಗಾಗಿದೆ. ತಗ್ಗು ಪ್ರದೇಶದಲ್ಲಿ ಈ ಮನೆ ಇದ್ದ ಕಾರಣ
ಪ್ರತಿನಿತ್ಯ ಓಡಾಡಲು, ಮೆಟ್ಟಿಲಿನ ವ್ಯವಸ್ಥೆ ಮಾಡಿದ್ದರು. ಆದರೆ ಆರ್ಥಿಕವಾಗಿ ತುಂಬಾ ಬಡತನದಲ್ಲಿರುವ ಹಮೀದ್ ರವರ ಕುಟುಂಬ ಇದೀಗ ಕಂಗೆಟ್ಟಿದೆ.
ದುಡಿದು ತಿನ್ನುವ ಈ ಸಂಸಾರಕ್ಕೆ


ಹಾಗೂ ಜರಿದ ಗುಡ್ಡೆಗೆ ಇನ್ನೂ ಜರಿಯಾದಂತೆ ಶಾಶ್ವತ ಪರಿಹಾರದ ಅಗತ್ಯವಿದೆ. ಸಂಬಂಧಿಸಿದವರು ಸಹಕರಿಸಿ ಇದಕ್ಕೊಂದು ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ.

Related posts

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಪರಿವಾರ ದೈವಗಳ ಸೇವಾ ಟ್ರಸ್ಟ್ ಸಭೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya
error: Content is protected !!